23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

ಪುಂಜಾಲಕಟ್ಟೆ : ಶ್ರೀ ಕ್ಷೇ ಧ ಗ್ರಾ, ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಮಡಂತ್ಯಾರು ಶೌರ್ಯ ವಿಪತ್ತು ಘಟಕದಿಂದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ ಮಾಡಲಾಯಿತು.

ಕಾರ್ಯಕ್ರಮ ಮಡಂತ್ಯಾರು ರೋಟರಿ ಕ್ಲಬ್ ನ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದು, ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕ ದ ಸ್ವಯಂ ಸೇವಕರು ಭಾಗವಹಿಸಿ ರೋಟರಿ ಕ್ಲಬ್ ನ ಅಧ್ಯಕ್ಷ ಮೆಕ್ಸಿಂ ಅಲ್ಬುಕರ್ಕ್, ಕಾಂತಪ್ಪ ಗೌಡ, ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಅನಿತಾ ಬರೋಟ್ಟ, ಕಾರ್ಯಕ್ಷೇತ್ರ ದ ಸೇವಾ ಪ್ರತಿನಿಧಿ ಶ್ರೀಮತಿ ಭಾರತಿ, ಶೌರ್ಯ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶೌರ್ಯ ಸ್ವಯಂ ಸೇವಕರಾದ ಭರತ್ ಕುಮಾರ್, ದೀಪಕ್ ಹಾರಬೆ, ಪುರುಷೋತ್ತಮ ಪುಂಜಾಲಕಟ್ಟೆ, ಯೋಗೀಶ್ ಕುಮಾರ್, ಸುಜೀತ್ ಕುಮಾರ್, ಶ್ರೀಮತಿ ರಾಜೇಶ್ವರಿ, ಶ್ರೀಮತಿ ಶಕುಂತಳಾ, ಸತೀಶ್ ಆಚಾರ್ಯ ಶ್ರಮದಾನದಲ್ಲಿ ಸಹಕರಿಸಿದರು.

Related posts

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya
error: Content is protected !!