September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

ಪುಂಜಾಲಕಟ್ಟೆ : ಶ್ರೀ ಕ್ಷೇ ಧ ಗ್ರಾ, ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಮಡಂತ್ಯಾರು ಶೌರ್ಯ ವಿಪತ್ತು ಘಟಕದಿಂದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ ಮಾಡಲಾಯಿತು.

ಕಾರ್ಯಕ್ರಮ ಮಡಂತ್ಯಾರು ರೋಟರಿ ಕ್ಲಬ್ ನ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದು, ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕ ದ ಸ್ವಯಂ ಸೇವಕರು ಭಾಗವಹಿಸಿ ರೋಟರಿ ಕ್ಲಬ್ ನ ಅಧ್ಯಕ್ಷ ಮೆಕ್ಸಿಂ ಅಲ್ಬುಕರ್ಕ್, ಕಾಂತಪ್ಪ ಗೌಡ, ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಅನಿತಾ ಬರೋಟ್ಟ, ಕಾರ್ಯಕ್ಷೇತ್ರ ದ ಸೇವಾ ಪ್ರತಿನಿಧಿ ಶ್ರೀಮತಿ ಭಾರತಿ, ಶೌರ್ಯ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶೌರ್ಯ ಸ್ವಯಂ ಸೇವಕರಾದ ಭರತ್ ಕುಮಾರ್, ದೀಪಕ್ ಹಾರಬೆ, ಪುರುಷೋತ್ತಮ ಪುಂಜಾಲಕಟ್ಟೆ, ಯೋಗೀಶ್ ಕುಮಾರ್, ಸುಜೀತ್ ಕುಮಾರ್, ಶ್ರೀಮತಿ ರಾಜೇಶ್ವರಿ, ಶ್ರೀಮತಿ ಶಕುಂತಳಾ, ಸತೀಶ್ ಆಚಾರ್ಯ ಶ್ರಮದಾನದಲ್ಲಿ ಸಹಕರಿಸಿದರು.

Related posts

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!