25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

ಪುಂಜಾಲಕಟ್ಟೆ : ಶ್ರೀ ಕ್ಷೇ ಧ ಗ್ರಾ, ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಮಡಂತ್ಯಾರು ಶೌರ್ಯ ವಿಪತ್ತು ಘಟಕದಿಂದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ ಮಾಡಲಾಯಿತು.

ಕಾರ್ಯಕ್ರಮ ಮಡಂತ್ಯಾರು ರೋಟರಿ ಕ್ಲಬ್ ನ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದು, ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕ ದ ಸ್ವಯಂ ಸೇವಕರು ಭಾಗವಹಿಸಿ ರೋಟರಿ ಕ್ಲಬ್ ನ ಅಧ್ಯಕ್ಷ ಮೆಕ್ಸಿಂ ಅಲ್ಬುಕರ್ಕ್, ಕಾಂತಪ್ಪ ಗೌಡ, ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಅನಿತಾ ಬರೋಟ್ಟ, ಕಾರ್ಯಕ್ಷೇತ್ರ ದ ಸೇವಾ ಪ್ರತಿನಿಧಿ ಶ್ರೀಮತಿ ಭಾರತಿ, ಶೌರ್ಯ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶೌರ್ಯ ಸ್ವಯಂ ಸೇವಕರಾದ ಭರತ್ ಕುಮಾರ್, ದೀಪಕ್ ಹಾರಬೆ, ಪುರುಷೋತ್ತಮ ಪುಂಜಾಲಕಟ್ಟೆ, ಯೋಗೀಶ್ ಕುಮಾರ್, ಸುಜೀತ್ ಕುಮಾರ್, ಶ್ರೀಮತಿ ರಾಜೇಶ್ವರಿ, ಶ್ರೀಮತಿ ಶಕುಂತಳಾ, ಸತೀಶ್ ಆಚಾರ್ಯ ಶ್ರಮದಾನದಲ್ಲಿ ಸಹಕರಿಸಿದರು.

Related posts

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya
error: Content is protected !!