July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಣಮಂಜದಲ್ಲಿ ರಸ್ತೆಗುರುಳಿದ ಭಾರಿ ಗಾತ್ರದ ಮರಗಳು, ಸಂಚಾರದಲ್ಲಿ ವ್ಯತ್ಯಾಸ

ಪಡಂಗಡಿ: ಭಾರಿ ಗಾಳಿ ಮಳೆಗೆ ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಣಮಂಜ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ ಮರಬಿದ್ದು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆಯಿತು.

ಸುಮಾರು ಸಮಯ ವಾಹನಗಳು ರಸ್ತೆಯಲ್ಲಿ ನಿಲ್ಲುವಂತಾಯಿತು. ಸಾರ್ವಜನಿಕರು ಸೇರಿ ಮರ ತೆರವುಗೊಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಮೈಲು ತುತ್ತು ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಜು.1ರಿಂದ ಗುರುವಾಯನಕೆರೆ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಬಂಪರ್ ಆಫರ್

Suddi Udaya
error: Content is protected !!