July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಮುಡಿಪಿರೆ ಕುಲಾಲ ಕುಂಭಶ್ರೀ ಸಂಘದಿಂದ ಧನ ಸಹಾಯ ವಿತರಣೆ

ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಮುಡಿಪಿರೆ ಇದರ ಮೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಸದಾನಂದ ಕುಲಾಲ್ ಅಧ್ಯಕ್ಷತೆಯಲ್ಲಿ ಕುಲಾಲ ವಿದ್ಯಾರ್ಥಿ ಗಳಿಗೆ ಧನಸಹಾಯ ಜು.27 ರಂದು ನೀಡಲಾಯಿತು.

ಆ ಸಂದರ್ಭದಲ್ಲಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷ ಸದಾನಂದ ಕುಲಾಲ್ ಹಾಗೂ ಉಪಾಧ್ಯಕ್ಷ ರವಿ ಕುಲಾಲ್, ಕಾರ್ಯದರ್ಶಿ ಸುಜಾತಾ ಕುಲಾಲ್, ಜೊತೆ ಕಾರ್ಯದರ್ಶಿ ಲಲಿತಾ ಕುಲಾಲ್ , ಕೋಶಾಧಿಕಾರಿ ದೇವದಾಸ್ ಕುಲಾಲ್ ಹಾಗೂ ಗೌರವ ಸಲಹೆಗಾರರು ಮತ್ತು ಸದಸ್ಯರು ಉಪಸ್ಥಿತರಿದ್ದರು.

ರೋಹಿತ್ ಕುಲಾಲ್ , ಅಶ್ವಿತ್ ಕುಲಾಲ್, ದೀಪಕ್ ಕುಲಾಲ್ ಪ್ರಾರ್ಥಿಸಿದರು. ಸುಜಾತಾ ಕುಲಾಲ್ ವರದಿ ವಾಚಿಸಿ, ಸ್ವಾಗತಿಸಿದರು. ದೇವದಾಸ್ ಕುಲಾಲ್ ಧನ್ಯವಾದವಿತ್ತರು.

Related posts

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

Suddi Udaya

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya

ಸಾರ್ವಜನಿಕ ರಸ್ತೆಯ ದುರ್ಬಳಕೆ ವಿರುದ್ಧ ಎಸ್.ಡಿ.ಪಿ.ಐ. ದೂರು

Suddi Udaya
error: Content is protected !!