37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೋನಹಳ್ಳಿಯ ಶ್ರೀ ವನದುರ್ಗ ದೇವಸ್ಥಾನದ ಶಾಖಾ ಮಠದಲ್ಲಿ ಚಾತುರ್ಮಾಸ್ಯ ಆಚರಣೆಯಲ್ಲಿರುವ ಮಹಾಮಂಡಲೇಶ್ವರ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೇರಾಜೆ, ಮಾಜಿ ಅಧ್ಯಕ್ಷ ಜಯಂತ್ ನಡುಬೈಲ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ ಸಂಜೀವ ಪೂಜಾರಿ, ಬಿರ್ವ ಸೆಂಟರ್, ಟ್ರಸ್ಟಿಗಳಾದ ನಾರಾಯಣ್ ಮಚ್ಚಿನ, ಪ್ರಮಲ್ ಕುಮಾರ್ ಕಾರ್ಕಳ, ಡಾ.ಸಂತೋಷ್ ಕುಮಾರ್ ಬೈರಂಪಳ್ಳಿ ಮತ್ತು ಶ್ರೀಮತಿ ಜ್ಯೋತಿ ಪ್ರಮಲ್ ಕುಮಾರ್, ಜಯರಾಮ್ ಬೆಳುವಾಯಿ ರವರುಗಳೊಂದಿಗೆ ಬೇಟಿ ನೀಡಿ ಗುರುವಂದನೆ ಸಲ್ಲಿಸಿ ಆಶೀರ್ವಾದ ಪಡೆದರು.

Related posts

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಮಲವಂತಿಗೆ: ಮೇಗಿನ ಕರಿಯಾಲು ನಿವಾಸಿ ಕೆ. ಸಂಜೀವ ಗೌಡ ನಿಧನ

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ವಿದ್ವತ್‌ ಪದವಿ ಪೂರ್ವ ಕಾಲೇಜು: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya
error: Content is protected !!