25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೋನಹಳ್ಳಿಯ ಶ್ರೀ ವನದುರ್ಗ ದೇವಸ್ಥಾನದ ಶಾಖಾ ಮಠದಲ್ಲಿ ಚಾತುರ್ಮಾಸ್ಯ ಆಚರಣೆಯಲ್ಲಿರುವ ಮಹಾಮಂಡಲೇಶ್ವರ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೇರಾಜೆ, ಮಾಜಿ ಅಧ್ಯಕ್ಷ ಜಯಂತ್ ನಡುಬೈಲ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ ಸಂಜೀವ ಪೂಜಾರಿ, ಬಿರ್ವ ಸೆಂಟರ್, ಟ್ರಸ್ಟಿಗಳಾದ ನಾರಾಯಣ್ ಮಚ್ಚಿನ, ಪ್ರಮಲ್ ಕುಮಾರ್ ಕಾರ್ಕಳ, ಡಾ.ಸಂತೋಷ್ ಕುಮಾರ್ ಬೈರಂಪಳ್ಳಿ ಮತ್ತು ಶ್ರೀಮತಿ ಜ್ಯೋತಿ ಪ್ರಮಲ್ ಕುಮಾರ್, ಜಯರಾಮ್ ಬೆಳುವಾಯಿ ರವರುಗಳೊಂದಿಗೆ ಬೇಟಿ ನೀಡಿ ಗುರುವಂದನೆ ಸಲ್ಲಿಸಿ ಆಶೀರ್ವಾದ ಪಡೆದರು.

Related posts

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಬಂದಾರುನಲ್ಲಿ ಗುಡ್ಡ ಕುಸಿತ : ಮನೆಗೆ ಹಾನಿ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya

ಕರಿಮಣೇಲು: ಗಾಂಧಿನಗರ ನಿವಾಸಿ ಹಸನಬ್ಬ ನಿಧನ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 5ನೇ ವರ್ಷದ ದೀಪಾವಳಿ ದೋಸೆ ಹಬ್ಬ: ಪೂರ್ವಭಾವಿ ಸಭೆ

Suddi Udaya
error: Content is protected !!