September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

ಕೊಯ್ಯೂರು: ಭಾರೀ ಗಾಳಿ ಮಳೆಗೆ ಕೊಯ್ಯೂರು ಗ್ರಾಮದ ಅದೂರ್ ಪೆರಾಲ್ ಬಳಿಯ ಭೀಮಂಡೆ ಎಂಬಲ್ಲಿ ಮೂರು ವಿದ್ಯುತ್ ಕಂಬಗಳು ಧರೆಗುರುಳಿದ್ದು ಊರಿನವರಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇಂದಿಗೆ 5 ದಿನವಾದರೂ ವಿದ್ಯುತ್ ದುರಸ್ತಿಗೊಳಿಸದೆ ಊರವರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ಬಗ್ಗೆ ಕೂಡಲೇ ತಾತ್ಕಾಲಿಕ ವ್ಯವಸ್ಥೆಯನ್ನು ಆದರೂ ಮಾಡಿಕೊಡುವಂತೆ ಊರವರು ಆಗ್ರಹಿಸಿದ್ದಾರೆ.

Related posts

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

Suddi Udaya

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!