25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೆಸಿ ಅಕ್ಷತ್ ರೈ ಅವರಿಗೆ “ಸಾಧನಶ್ರೀ” ಪ್ರಶಸ್ತಿ ಪ್ರದಾನ

ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಶ್ರೇಷ್ಠ ಸದಸ್ಯರಾಗಿರುವ 2023ನೇ ಸಾಲಿನ ಉಪಾಧ್ಯಕ್ಷರಾಗಿ, ವಿವಿಧ ಕಾರ್ಯಕ್ರಮದಲ್ಲಿ ನಿರ್ದೇಶಕರಾಗಿ, 2024ನೇ ಸಾಲಿನ ಕಾರ್ಯದರ್ಶಿಯಾಗಿ, 2025ನೇ ಸಾಲಿನ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸಿದ ಯುವ ನಾಯಕ ಅಕ್ಷತ್ ರೈ ಇವರು

ಗ್ರಾಮೀಣ ಪ್ರದೇಶದ ವ್ಯಾಪಾರ ಕ್ಷೇತ್ರದಲ್ಲಿ ತಾವು ದಾಖಲಿಸಿರುವ ವಿಶಿಷ್ಟ ಸಾಧನೆ, ಶ್ರದ್ಧೆ, ಶಿಸ್ತು ಹಾಗೂ ಸಮಾಜಮುಖಿ ಸೇವೆಗಾಗಿ ಜೆಸಿಐ ವಲಯ 15 (ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಳಗೊಂಡ ವಲಯ) ಆಯೋಜಿಸಿದ ವ್ಯವಹಾರ ಸಮ್ಮೇಳನ – 2025 ರ “ಮೃದಂಗ ಸಾಧಕ ಜೆಸಿಗಳ ಸಾಧನೆಯ ತರಂಗ” ಕಾರ್ಯಕ್ರಮದಲ್ಲಿ “ಸಾಧನಶ್ರೀ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya
error: Content is protected !!