27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ ಐಟಿ ಅಧಿಕಾರಿಗಳು ದೂರುದಾರ ವ್ಯಕ್ತಿಯೊಂದಿಗೆ ತೆರಳಿ ಸ್ಥಳ ಮಹಜರು ನಡೆಸಿದರು. ಈ ವೇಳೆ 13 ಮೃತದೇಹಗಳನ್ನು ಹೂತು ಹಾಕಿದ ಜಾಗಗಳನ್ನು ಸಾಕ್ಷಿದಾರ ತೋರಿಸಿದ್ದಾರೆ ಎನ್ನಲಾಗಿದೆ.

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಒಟ್ಟು 4 ಕಡೆಗಳಲ್ಲಿ ಸೇರಿ 13 ಸ್ಥಳಗಳನ್ನು ಗುರುತಿಸಲಾಗಿದೆ. ಬಳಿಕ ಸಾಕ್ಷಿದಾರ ಹಾಗೂ ಅಧಿಕಾರಿಗಳು ಬೆಳ್ತಂಗಡಿ ಎಸ್ ಐಟಿ ಕಚೇರಿಗೆ ಬಂದಿದ್ದಾರೆ. ಗುರುತಿಸಿರುವ ಸ್ಥಳಗಳಿಗೆ ಗನ್ ಮ್ಯಾನ್ ಭದ್ರತೆ ನೀಡಲಾಗಿದೆ.

ಅನಾಮಿಕ ವ್ಯಕ್ತಿ ಗುರುತು ಮಾಡಿದ ಸ್ಥಳದಲ್ಲಿ ತಲಾ ಇಬ್ಬರಂತೆ ಶಸ್ತ್ರ ಸಜ್ಜಿತ ಎ ಎನ್ ಎಫ್ ಸಿಬ್ಬಂದಿಯಿಂದ ರಕ್ಷಣೆ ನೀಡಲಾಗಿದ್ದು, ರಾತ್ರಿ ಪೂರ್ತಿ ಪಹರೆಯಲ್ಲಿರಲಿದ್ದಾರೆ.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

Suddi Udaya
error: Content is protected !!