July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರ್ ನಲ್ಲಿ ಕೇದಡ್ಕ ಕಲ್ಲಾಜೆಯ ಜಯಕರ್, ಗುಮ್ಮಣ್ಣರವರ ತೋಟ ಹಾಗೂ ಗದ್ದೆಗಳಿಗೆ ಕಾಡಾನೆ ದಾಳಿ ಮಾಡಿದ ಘಟನೆ ಜು. 27 ರಂದು ರಾತ್ರಿ ನಡೆದಿದೆ.

ಕಳೆದ ನಾಲ್ಕು ದಿನಗಳಿಂದ ಕಾಡಾನೆಗಳು ಬೊಳಿಯಾರು, ಮುಳಿಕ್ಕರ್ ಓಡಾಟ ನಡೆಸುತ್ತಿದ್ದು , ಕೃಷಿಕರು ತೀವ್ರ ಆತಂಕದಲ್ಲಿದ್ದಾರೆ. ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆಯು ಅಡಿಕೆ ಗಿಡ ಹಾಗೂ ಬಾಳೆ ಗಿಡ, ಭತ್ತದ ಪೈರುಗಳಿಗೆ ಹಾನಿ ಮಾಡಿದೆ.

Related posts

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಭಾರತೀಯ ಜೈನ್ ಮಿಲನ್ ಸಭೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya
error: Content is protected !!