July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈದು ಗ್ರಾಮದ ಶ್ರವಣ್ ಪೂಜಾರಿ ಇವರಿಗೆ ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ 1,10,032 ಧನ ಸಹಾಯ ಮಾಡಲಾಯಿತು.

ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿಗಳಾದ ಲತಾ ಹಾಗೂ ಸದಾನಂದ ಪೂಜಾರಿಯ ದಂಪತಿಯ ಪುತ್ರ ಶ್ರವಣ್ ಪೂಜಾರಿ ಇವರು ಬಂಟ್ವಾಳದಲ್ಲಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು. ಬೆಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಈ ಚಿಕಿತ್ಸೆಗೆ ಸುಮಾರು 5 ಲಕ್ಷಕ್ಕೂ ಅಧಿಕ ಮೊತ್ತ ವೆಚ್ಚವಾಗಿರುತ್ತದೆ. ಕುಟುಂಬದ ಆರ್ಥಿಕ ಪರಿಸ್ಥಿತಿ ಅತಿ ದುರ್ಬಲವಾಗಿತ್ತು ಇದನ್ನು ಹರಿತ ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯು ಸುಮಾರು 1,10,032 ರೂಪಾಯಿಯನ್ನು ಊರಿನ ಪ್ರಮುಖರು ದಾನಿಗಳೊಂದಿಗೆ ಹಸ್ತಾಂತರಿಸಲಾಯಿತು.

Related posts

ಬೈಕ್‌ಗಳ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಬಂದಾರುನಲ್ಲಿ ಗುಡ್ಡ ಕುಸಿತ : ಮನೆಗೆ ಹಾನಿ

Suddi Udaya

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya
error: Content is protected !!