23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಣಮಂಜದಲ್ಲಿ ರಸ್ತೆಗುರುಳಿದ ಭಾರಿ ಗಾತ್ರದ ಮರಗಳು, ಸಂಚಾರದಲ್ಲಿ ವ್ಯತ್ಯಾಸ

ಪಡಂಗಡಿ: ಭಾರಿ ಗಾಳಿ ಮಳೆಗೆ ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಣಮಂಜ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ ಮರಬಿದ್ದು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆಯಿತು.

ಸುಮಾರು ಸಮಯ ವಾಹನಗಳು ರಸ್ತೆಯಲ್ಲಿ ನಿಲ್ಲುವಂತಾಯಿತು. ಸಾರ್ವಜನಿಕರು ಸೇರಿ ಮರ ತೆರವುಗೊಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

Related posts

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ನಾವೂರು: ಯಮುನ ಅಮ್ಮು ಮುಗೇರರ ಮನೆಗೆ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
error: Content is protected !!