23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ಸ್ , ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಪೋಷಕರ ದಿನಾಚರಣೆಯನ್ನು ಆಚರಿಸಿದರು.

ವಿದ್ಯಾರ್ಥಿಗಳು ತಂದೆ ತಾಯಿ ,ಅಜ್ಜ ಅಜ್ಜಿಯ ಆಶೀರ್ವಾದವನ್ನು ಪಡೆದುಕೊಂಡರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯ ಮುಖ್ಯ ಆಯುಕ್ತ ಪಿಜಿ ಆರ್ ಸಿಂದ್ಯಾ ರವರ ಸೂಚನೆಯ ಮೇರೆಗೆ ಕಾರ್ಯಕ್ರಮ ಆಯೋಜಿಸಲಾಯಿತು. ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ರವರ ಸಹಕಾರದೊಂದಿಗೆ , ತಳಿ ಸಂಸ್ಥೆ ಕಾರ್ಯದರ್ಶಿ ಶಿಕ್ಷಕಿ ಶ್ರೀಮತಿ ಪ್ರಮೀಳಾ ಪೂಜಾರಿ ಯವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶಿಕ್ಷಕರಾದ ಮಂಜುನಾಥ್ ಜಯರಾಮ್, ಗೀತಾ , ರಮ್ಯ, ಕಾರುಣ್ಯ, ಜಯಲಕ್ಷ್ಮಿ ,ಪ್ರಮೀಳಾ , ನೀತಾ ಸಹಕರಿಸಿದರು.

Related posts

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!