September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಜಾಗದಲ್ಲಿ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನ ಜೊತೆ ಜುಲೈ28 ರಂದು ಸ್ಥಳ ಮಹಜರು ನಡೆಸಲಿದ್ದಾರೆ.

ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆಸಿಕೊಂಡಿದ್ದು ಬಿಗಿ ಭದ್ರತೆಯಲ್ಲಿ ಧರ್ಮಸ್ಥಳದಲ್ಲಿ ಬುರುಡೆ ತೆಗೆದ ಜಾಗಕ್ಕೆ ಹೋಗಿ ಮಹಜರು ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸಿ.ಎ.ಸೈಮನ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯ ಮುಂದೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದಾರೆ.
FSL ತಂಡ ಕೂಡ ಆಗಮಿಸಿದ್ದು, ಕಂದಾಯ ಇಲಾಖೆ,ಸರ್ವೆ ಇಲಾಖೆ, ಐ.ಎಸ್‌.ಡಿ(ಅಂತರಿಕ ಭದ್ರತಾ ವಿಭಾಗ,ಎಫ್.ಎಸ್.ಲ್ ವಿಭಾಗದ ಸೋಕೋ ಸಿಬ್ಬಂದಿ,ಅರಣ್ಯ ಇಲಾಖೆ ತಂಡ ಕೂಡಾ ಆಗಮಿಸಿದ್ದಾರೆ.

Related posts

ರೆಖ್ಯ: ಪರಕ್ಕಳ ನಿವಾಸಿ ಶಾಂತ ಭಟ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ಉಜಿರೆ ಶ್ರೀ ಧ.ಮಂ.ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ.

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
error: Content is protected !!