26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೋನಹಳ್ಳಿಯ ಶ್ರೀ ವನದುರ್ಗ ದೇವಸ್ಥಾನದ ಶಾಖಾ ಮಠದಲ್ಲಿ ಚಾತುರ್ಮಾಸ್ಯ ಆಚರಣೆಯಲ್ಲಿರುವ ಮಹಾಮಂಡಲೇಶ್ವರ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೇರಾಜೆ, ಮಾಜಿ ಅಧ್ಯಕ್ಷ ಜಯಂತ್ ನಡುಬೈಲ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ ಸಂಜೀವ ಪೂಜಾರಿ, ಬಿರ್ವ ಸೆಂಟರ್, ಟ್ರಸ್ಟಿಗಳಾದ ನಾರಾಯಣ್ ಮಚ್ಚಿನ, ಪ್ರಮಲ್ ಕುಮಾರ್ ಕಾರ್ಕಳ, ಡಾ.ಸಂತೋಷ್ ಕುಮಾರ್ ಬೈರಂಪಳ್ಳಿ ಮತ್ತು ಶ್ರೀಮತಿ ಜ್ಯೋತಿ ಪ್ರಮಲ್ ಕುಮಾರ್, ಜಯರಾಮ್ ಬೆಳುವಾಯಿ ರವರುಗಳೊಂದಿಗೆ ಬೇಟಿ ನೀಡಿ ಗುರುವಂದನೆ ಸಲ್ಲಿಸಿ ಆಶೀರ್ವಾದ ಪಡೆದರು.

Related posts

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಲೆಫ್ಟಿನೆಂಟ್ ಕರ್ನಲ್ ವಿನೋಜ್ ಪಿ.ಜೆ. ಅವರಿಗೆ ಗೌರವ ಸಮರ್ಪಣೆ

Suddi Udaya

ಬೆಳ್ತಂಗಡಿ ಪಿಡಬ್ಲೂಡಿ ಎಇಇ ಆಗಿ ಸಂಜೀವ ಕುಮಾರ್ ಜಿ .ಕೆ.

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭ

Suddi Udaya

ವಲಯ ಮಟ್ಟದ ಅಥ್ಲೆಟಿಕ್ಸ್ : ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!