25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

ಕೊಯ್ಯೂರು: ಭಾರೀ ಗಾಳಿ ಮಳೆಗೆ ಕೊಯ್ಯೂರು ಗ್ರಾಮದ ಅದೂರ್ ಪೆರಾಲ್ ಬಳಿಯ ಭೀಮಂಡೆ ಎಂಬಲ್ಲಿ ಮೂರು ವಿದ್ಯುತ್ ಕಂಬಗಳು ಧರೆಗುರುಳಿದ್ದು ಊರಿನವರಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇಂದಿಗೆ 5 ದಿನವಾದರೂ ವಿದ್ಯುತ್ ದುರಸ್ತಿಗೊಳಿಸದೆ ಊರವರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ಬಗ್ಗೆ ಕೂಡಲೇ ತಾತ್ಕಾಲಿಕ ವ್ಯವಸ್ಥೆಯನ್ನು ಆದರೂ ಮಾಡಿಕೊಡುವಂತೆ ಊರವರು ಆಗ್ರಹಿಸಿದ್ದಾರೆ.

Related posts

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಬೆಳ್ತಂಗಡಿ: ವಾಗ್ವಾದವನ್ನು ನೆಪವಾಗಿಸಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನ: ಆರೋಪಿಯ ಬಂಧನ

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

Suddi Udaya

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya
error: Content is protected !!