September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೆಸಿ ಅಕ್ಷತ್ ರೈ ಅವರಿಗೆ “ಸಾಧನಶ್ರೀ” ಪ್ರಶಸ್ತಿ ಪ್ರದಾನ

ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಶ್ರೇಷ್ಠ ಸದಸ್ಯರಾಗಿರುವ 2023ನೇ ಸಾಲಿನ ಉಪಾಧ್ಯಕ್ಷರಾಗಿ, ವಿವಿಧ ಕಾರ್ಯಕ್ರಮದಲ್ಲಿ ನಿರ್ದೇಶಕರಾಗಿ, 2024ನೇ ಸಾಲಿನ ಕಾರ್ಯದರ್ಶಿಯಾಗಿ, 2025ನೇ ಸಾಲಿನ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸಿದ ಯುವ ನಾಯಕ ಅಕ್ಷತ್ ರೈ ಇವರು

ಗ್ರಾಮೀಣ ಪ್ರದೇಶದ ವ್ಯಾಪಾರ ಕ್ಷೇತ್ರದಲ್ಲಿ ತಾವು ದಾಖಲಿಸಿರುವ ವಿಶಿಷ್ಟ ಸಾಧನೆ, ಶ್ರದ್ಧೆ, ಶಿಸ್ತು ಹಾಗೂ ಸಮಾಜಮುಖಿ ಸೇವೆಗಾಗಿ ಜೆಸಿಐ ವಲಯ 15 (ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಳಗೊಂಡ ವಲಯ) ಆಯೋಜಿಸಿದ ವ್ಯವಹಾರ ಸಮ್ಮೇಳನ – 2025 ರ “ಮೃದಂಗ ಸಾಧಕ ಜೆಸಿಗಳ ಸಾಧನೆಯ ತರಂಗ” ಕಾರ್ಯಕ್ರಮದಲ್ಲಿ “ಸಾಧನಶ್ರೀ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya
error: Content is protected !!