July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೆಸಿ ಅಕ್ಷತ್ ರೈ ಅವರಿಗೆ “ಸಾಧನಶ್ರೀ” ಪ್ರಶಸ್ತಿ ಪ್ರದಾನ

ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಶ್ರೇಷ್ಠ ಸದಸ್ಯರಾಗಿರುವ 2023ನೇ ಸಾಲಿನ ಉಪಾಧ್ಯಕ್ಷರಾಗಿ, ವಿವಿಧ ಕಾರ್ಯಕ್ರಮದಲ್ಲಿ ನಿರ್ದೇಶಕರಾಗಿ, 2024ನೇ ಸಾಲಿನ ಕಾರ್ಯದರ್ಶಿಯಾಗಿ, 2025ನೇ ಸಾಲಿನ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸಿದ ಯುವ ನಾಯಕ ಅಕ್ಷತ್ ರೈ ಇವರು

ಗ್ರಾಮೀಣ ಪ್ರದೇಶದ ವ್ಯಾಪಾರ ಕ್ಷೇತ್ರದಲ್ಲಿ ತಾವು ದಾಖಲಿಸಿರುವ ವಿಶಿಷ್ಟ ಸಾಧನೆ, ಶ್ರದ್ಧೆ, ಶಿಸ್ತು ಹಾಗೂ ಸಮಾಜಮುಖಿ ಸೇವೆಗಾಗಿ ಜೆಸಿಐ ವಲಯ 15 (ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಳಗೊಂಡ ವಲಯ) ಆಯೋಜಿಸಿದ ವ್ಯವಹಾರ ಸಮ್ಮೇಳನ – 2025 ರ “ಮೃದಂಗ ಸಾಧಕ ಜೆಸಿಗಳ ಸಾಧನೆಯ ತರಂಗ” ಕಾರ್ಯಕ್ರಮದಲ್ಲಿ “ಸಾಧನಶ್ರೀ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya

ಉಜಿರೆ ಭಜನಾ ಪರಿಷತ್ತಿನ ತಾಲೂಕು ಹಾಗೂ ವಲಯ ಪದಾಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya
error: Content is protected !!