23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ ಐಟಿ ಅಧಿಕಾರಿಗಳು ದೂರುದಾರ ವ್ಯಕ್ತಿಯೊಂದಿಗೆ ತೆರಳಿ ಸ್ಥಳ ಮಹಜರು ನಡೆಸಿದರು. ಈ ವೇಳೆ 13 ಮೃತದೇಹಗಳನ್ನು ಹೂತು ಹಾಕಿದ ಜಾಗಗಳನ್ನು ಸಾಕ್ಷಿದಾರ ತೋರಿಸಿದ್ದಾರೆ ಎನ್ನಲಾಗಿದೆ.

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಒಟ್ಟು 4 ಕಡೆಗಳಲ್ಲಿ ಸೇರಿ 13 ಸ್ಥಳಗಳನ್ನು ಗುರುತಿಸಲಾಗಿದೆ. ಬಳಿಕ ಸಾಕ್ಷಿದಾರ ಹಾಗೂ ಅಧಿಕಾರಿಗಳು ಬೆಳ್ತಂಗಡಿ ಎಸ್ ಐಟಿ ಕಚೇರಿಗೆ ಬಂದಿದ್ದಾರೆ. ಗುರುತಿಸಿರುವ ಸ್ಥಳಗಳಿಗೆ ಗನ್ ಮ್ಯಾನ್ ಭದ್ರತೆ ನೀಡಲಾಗಿದೆ.

ಅನಾಮಿಕ ವ್ಯಕ್ತಿ ಗುರುತು ಮಾಡಿದ ಸ್ಥಳದಲ್ಲಿ ತಲಾ ಇಬ್ಬರಂತೆ ಶಸ್ತ್ರ ಸಜ್ಜಿತ ಎ ಎನ್ ಎಫ್ ಸಿಬ್ಬಂದಿಯಿಂದ ರಕ್ಷಣೆ ನೀಡಲಾಗಿದ್ದು, ರಾತ್ರಿ ಪೂರ್ತಿ ಪಹರೆಯಲ್ಲಿರಲಿದ್ದಾರೆ.

Related posts

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 27ನೇ ಆಲಂಕಾರು ಶಾಖೆ ಉದ್ಘಾಟನೆ

Suddi Udaya
error: Content is protected !!