September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರ್ ನಲ್ಲಿ ಕೇದಡ್ಕ ಕಲ್ಲಾಜೆಯ ಜಯಕರ್, ಗುಮ್ಮಣ್ಣರವರ ತೋಟ ಹಾಗೂ ಗದ್ದೆಗಳಿಗೆ ಕಾಡಾನೆ ದಾಳಿ ಮಾಡಿದ ಘಟನೆ ಜು. 27 ರಂದು ರಾತ್ರಿ ನಡೆದಿದೆ.

ಕಳೆದ ನಾಲ್ಕು ದಿನಗಳಿಂದ ಕಾಡಾನೆಗಳು ಬೊಳಿಯಾರು, ಮುಳಿಕ್ಕರ್ ಓಡಾಟ ನಡೆಸುತ್ತಿದ್ದು , ಕೃಷಿಕರು ತೀವ್ರ ಆತಂಕದಲ್ಲಿದ್ದಾರೆ. ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆಯು ಅಡಿಕೆ ಗಿಡ ಹಾಗೂ ಬಾಳೆ ಗಿಡ, ಭತ್ತದ ಪೈರುಗಳಿಗೆ ಹಾನಿ ಮಾಡಿದೆ.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya

ಬಡೆಕ್ಕಾವುದ ಸತ್ಯೋಲು ಭಕ್ತಿ ಸುಗಿಪು ವೀಡಿಯೋ-ಆಡಿಯೋ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya
error: Content is protected !!