25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈದು ಗ್ರಾಮದ ಶ್ರವಣ್ ಪೂಜಾರಿ ಇವರಿಗೆ ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ 1,10,032 ಧನ ಸಹಾಯ ಮಾಡಲಾಯಿತು.

ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿಗಳಾದ ಲತಾ ಹಾಗೂ ಸದಾನಂದ ಪೂಜಾರಿಯ ದಂಪತಿಯ ಪುತ್ರ ಶ್ರವಣ್ ಪೂಜಾರಿ ಇವರು ಬಂಟ್ವಾಳದಲ್ಲಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು. ಬೆಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಈ ಚಿಕಿತ್ಸೆಗೆ ಸುಮಾರು 5 ಲಕ್ಷಕ್ಕೂ ಅಧಿಕ ಮೊತ್ತ ವೆಚ್ಚವಾಗಿರುತ್ತದೆ. ಕುಟುಂಬದ ಆರ್ಥಿಕ ಪರಿಸ್ಥಿತಿ ಅತಿ ದುರ್ಬಲವಾಗಿತ್ತು ಇದನ್ನು ಹರಿತ ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯು ಸುಮಾರು 1,10,032 ರೂಪಾಯಿಯನ್ನು ಊರಿನ ಪ್ರಮುಖರು ದಾನಿಗಳೊಂದಿಗೆ ಹಸ್ತಾಂತರಿಸಲಾಯಿತು.

Related posts

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

Suddi Udaya
error: Content is protected !!