23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

ಪುಂಜಾಲಕಟ್ಟೆ : ಶ್ರೀ ಕ್ಷೇ ಧ ಗ್ರಾ, ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಮಡಂತ್ಯಾರು ಶೌರ್ಯ ವಿಪತ್ತು ಘಟಕದಿಂದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ ಮಾಡಲಾಯಿತು.

ಕಾರ್ಯಕ್ರಮ ಮಡಂತ್ಯಾರು ರೋಟರಿ ಕ್ಲಬ್ ನ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದು, ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕ ದ ಸ್ವಯಂ ಸೇವಕರು ಭಾಗವಹಿಸಿ ರೋಟರಿ ಕ್ಲಬ್ ನ ಅಧ್ಯಕ್ಷ ಮೆಕ್ಸಿಂ ಅಲ್ಬುಕರ್ಕ್, ಕಾಂತಪ್ಪ ಗೌಡ, ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಅನಿತಾ ಬರೋಟ್ಟ, ಕಾರ್ಯಕ್ಷೇತ್ರ ದ ಸೇವಾ ಪ್ರತಿನಿಧಿ ಶ್ರೀಮತಿ ಭಾರತಿ, ಶೌರ್ಯ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶೌರ್ಯ ಸ್ವಯಂ ಸೇವಕರಾದ ಭರತ್ ಕುಮಾರ್, ದೀಪಕ್ ಹಾರಬೆ, ಪುರುಷೋತ್ತಮ ಪುಂಜಾಲಕಟ್ಟೆ, ಯೋಗೀಶ್ ಕುಮಾರ್, ಸುಜೀತ್ ಕುಮಾರ್, ಶ್ರೀಮತಿ ರಾಜೇಶ್ವರಿ, ಶ್ರೀಮತಿ ಶಕುಂತಳಾ, ಸತೀಶ್ ಆಚಾರ್ಯ ಶ್ರಮದಾನದಲ್ಲಿ ಸಹಕರಿಸಿದರು.

Related posts

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷ ಆಚರಣೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya
error: Content is protected !!