July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ಸ್ , ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಪೋಷಕರ ದಿನಾಚರಣೆಯನ್ನು ಆಚರಿಸಿದರು.

ವಿದ್ಯಾರ್ಥಿಗಳು ತಂದೆ ತಾಯಿ ,ಅಜ್ಜ ಅಜ್ಜಿಯ ಆಶೀರ್ವಾದವನ್ನು ಪಡೆದುಕೊಂಡರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯ ಮುಖ್ಯ ಆಯುಕ್ತ ಪಿಜಿ ಆರ್ ಸಿಂದ್ಯಾ ರವರ ಸೂಚನೆಯ ಮೇರೆಗೆ ಕಾರ್ಯಕ್ರಮ ಆಯೋಜಿಸಲಾಯಿತು. ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ರವರ ಸಹಕಾರದೊಂದಿಗೆ , ತಳಿ ಸಂಸ್ಥೆ ಕಾರ್ಯದರ್ಶಿ ಶಿಕ್ಷಕಿ ಶ್ರೀಮತಿ ಪ್ರಮೀಳಾ ಪೂಜಾರಿ ಯವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶಿಕ್ಷಕರಾದ ಮಂಜುನಾಥ್ ಜಯರಾಮ್, ಗೀತಾ , ರಮ್ಯ, ಕಾರುಣ್ಯ, ಜಯಲಕ್ಷ್ಮಿ ,ಪ್ರಮೀಳಾ , ನೀತಾ ಸಹಕರಿಸಿದರು.

Related posts

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

Suddi Udaya

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

Suddi Udaya
error: Content is protected !!