September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

ಇಂದಬೆಟ್ಟು: ಇಲ್ಲಿಯ ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ (83ವ)ರವರು ಜು.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಕಮಲಾ, ಮಕ್ಕಳಾದ ಶ್ರೀ ದುರ್ಗಾ ಸೌಂಡ್ಸ್ ಮಾಲಕ ಚಂದ್ರಶೇಖರ್, ಶ್ರೀ ದುರ್ಗಾ ಟ್ರಾನ್ಸ್ ಪೋರ್ಟ್, ಬೆಳ್ತಂಗಡಿ ಶ್ರೀ ದುರ್ಗಾ ಗ್ರಾಂಡ್, ಡೆಲಿಕೆಸಿ ಹೊಟೇಲ್ ಮಾಲಕ ಯಶೋಧರ ಬಂಗೇರ, ಗೋಪಾಲ, ವಸಂತ, ವಿಜಯ , ಕೀರ್ತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ನಿಧನದ ಹಿನ್ನಲೆಯಲ್ಲಿ ಜು.29ರಂದು ಬೆಳ್ತಂಗಡಿಯ ಶ್ರೀದುರ್ಗಾ ಸಂಸ್ಥೆಯ ಹೊಟೇಲ್ ಗಳು ಮಧ್ಯಾಹ್ನದ ನಂತರ ಕಾರ್ಯನಿರ್ವಹಿಸುವುದಿಲ್ಲ ಎಂದು ಮಾಲಕರು ತಿಳಿಸಿದ್ದಾರೆ

Related posts

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ನೀವು ಯಾವ ದೇವಸ್ಥಾನ, ಯಾವ ರೀತಿಯ ಪ್ರಮಾಣ ಮಾಡಲು ಹೇಳುತ್ತೀರಿ ಅದಕ್ಕೆ ನಾನು ಸದಾ ಸಿದ್ಧ: ಶಾಸಕ ಹರೀಶ್ ಪೂಂಜರಿಗೆ ಮಾಜಿ ಶಾಸಕ ವಸಂತ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಸವಾಲು

Suddi Udaya

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!