July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

ಇಂದಬೆಟ್ಟು: ಇಲ್ಲಿಯ ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ (83ವ)ರವರು ಜು.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಕಮಲಾ, ಮಕ್ಕಳಾದ ಶ್ರೀ ದುರ್ಗಾ ಸೌಂಡ್ಸ್ ಮಾಲಕ ಚಂದ್ರಶೇಖರ್, ಶ್ರೀ ದುರ್ಗಾ ಟ್ರಾನ್ಸ್ ಪೋರ್ಟ್, ಬೆಳ್ತಂಗಡಿ ಶ್ರೀ ದುರ್ಗಾ ಗ್ರಾಂಡ್, ಡೆಲಿಕೆಸಿ ಹೊಟೇಲ್ ಮಾಲಕ ಯಶೋಧರ ಬಂಗೇರ, ಗೋಪಾಲ, ವಸಂತ, ವಿಜಯ , ಕೀರ್ತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ನಿಧನದ ಹಿನ್ನಲೆಯಲ್ಲಿ ಜು.29ರಂದು ಬೆಳ್ತಂಗಡಿಯ ಶ್ರೀದುರ್ಗಾ ಸಂಸ್ಥೆಯ ಹೊಟೇಲ್ ಗಳು ಮಧ್ಯಾಹ್ನದ ನಂತರ ಕಾರ್ಯನಿರ್ವಹಿಸುವುದಿಲ್ಲ ಎಂದು ಮಾಲಕರು ತಿಳಿಸಿದ್ದಾರೆ

Related posts

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪ್ರಭಾರ ಶಿಕ್ಷಣಾಧಿಕಾರಿ ಕಾರಿನ ಮೇಲೆ ಮರ ಬಿದ್ದು ಹಾನಿ

Suddi Udaya

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya
error: Content is protected !!