September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಉಜಿರೆ: 1999ರಲ್ಲಿ ಭಾರತ ಮತ್ತು ಪಾಕಿಸ್ತಾನ ಯೋಧರ ನಡುವೆ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯು ವಿಜಯ ಪತಾಕೆ ಹಾರಿಸಿದ ಸವಿನೆನಪಿಗೆ ಮತ್ತು ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸುವ ಉದ್ದೇಶದಿಂದ ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ ಮಾಡಲಾಯಿತು.

ಗ್ರೀಷ್ಮಾ ಅವರು ಕಾರ್ಗಿಲ್ ವಿಜಯ್ ದಿವಸನ್ನು ಆಚರಿಸುವ ಉದ್ದೇಶ ಹಾಗೂ ಮಹತ್ವದ ಬಗ್ಗೆ ತಿಳಿಸಿದರು.

ವಿದ್ಯಾರ್ಥಿಗಳು ದೇಶಭಕ್ತಿ ಹಾಡುವ ಮೂಲಕ ದೇಶಕ್ಕೆ ಗೌರವ ಸಲ್ಲಿಸಿದರು. ಏಳನೇ ತರಗತಿ ವಿದ್ಯಾರ್ಥಿಗಳು ಪ್ರಭಾವಶಾಲಿ ಮಾದರಿಯನ್ನು ಪ್ರದರ್ಶಿಸಿ, ಎಲ್ಲರ ಗಮನ ಸೆಳೆದರು.

ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಮನಮೋಹನ್, ಕಾರ್ಯಕ್ರಮ ಸಂಯೋಜಕಿ ಸವಿತಾ ವೇದಪ್ರಕಾಶ್ ಹಾಗೂ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಿಶಾ ಕಾರ್ಯಕ್ರಮ ನಿರೂಪಿಸಿದರು.

Related posts

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.12ರಷ್ಟು ಡಿವಿಡೆಂಡ್ ಘೋಷಣೆ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

Suddi Udaya
error: Content is protected !!