23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಉಜಿರೆ: 1999ರಲ್ಲಿ ಭಾರತ ಮತ್ತು ಪಾಕಿಸ್ತಾನ ಯೋಧರ ನಡುವೆ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯು ವಿಜಯ ಪತಾಕೆ ಹಾರಿಸಿದ ಸವಿನೆನಪಿಗೆ ಮತ್ತು ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸುವ ಉದ್ದೇಶದಿಂದ ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ ಮಾಡಲಾಯಿತು.

ಗ್ರೀಷ್ಮಾ ಅವರು ಕಾರ್ಗಿಲ್ ವಿಜಯ್ ದಿವಸನ್ನು ಆಚರಿಸುವ ಉದ್ದೇಶ ಹಾಗೂ ಮಹತ್ವದ ಬಗ್ಗೆ ತಿಳಿಸಿದರು.

ವಿದ್ಯಾರ್ಥಿಗಳು ದೇಶಭಕ್ತಿ ಹಾಡುವ ಮೂಲಕ ದೇಶಕ್ಕೆ ಗೌರವ ಸಲ್ಲಿಸಿದರು. ಏಳನೇ ತರಗತಿ ವಿದ್ಯಾರ್ಥಿಗಳು ಪ್ರಭಾವಶಾಲಿ ಮಾದರಿಯನ್ನು ಪ್ರದರ್ಶಿಸಿ, ಎಲ್ಲರ ಗಮನ ಸೆಳೆದರು.

ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಮನಮೋಹನ್, ಕಾರ್ಯಕ್ರಮ ಸಂಯೋಜಕಿ ಸವಿತಾ ವೇದಪ್ರಕಾಶ್ ಹಾಗೂ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಿಶಾ ಕಾರ್ಯಕ್ರಮ ನಿರೂಪಿಸಿದರು.

Related posts

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

Suddi Udaya
error: Content is protected !!