23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ.

ಎಂದು ಎಸ್.ಐ.ಟಿ ಯ ಉನ್ನತ ಮೂಲಗಳು ಮಾಹಿತಿ ನೀಡಿದೆ‌.ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಮಂಗಳೂರು KMC ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.‌ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಕೂಡ ಎಸ್.ಐ.ಟಿ ಆದೇಶದ ಮೇರೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರಿಗೆ ಚಿನ್ನ ಹಾಗೂ ಬೆಳ್ಳಿಯ ಪದಕ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya
error: Content is protected !!