25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ.

ಎಂದು ಎಸ್.ಐ.ಟಿ ಯ ಉನ್ನತ ಮೂಲಗಳು ಮಾಹಿತಿ ನೀಡಿದೆ‌.ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಮಂಗಳೂರು KMC ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.‌ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಕೂಡ ಎಸ್.ಐ.ಟಿ ಆದೇಶದ ಮೇರೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ.

Related posts

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

Suddi Udaya

ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು

Suddi Udaya

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಪಡ್ಡಂದಡ್ಕ: ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಶುಭಾರಂಭ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya
error: Content is protected !!