September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ.

ಎಂದು ಎಸ್.ಐ.ಟಿ ಯ ಉನ್ನತ ಮೂಲಗಳು ಮಾಹಿತಿ ನೀಡಿದೆ‌.ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಮಂಗಳೂರು KMC ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.‌ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಕೂಡ ಎಸ್.ಐ.ಟಿ ಆದೇಶದ ಮೇರೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ.

Related posts

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ: ಬಿಜೆಪಿಗೆ ದಿಗ್ವಿಜಯ-ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya
error: Content is protected !!