September 6, 2026
ನಿಧನ

ಗರ್ಡಾಡಿ: ಉಳ್ಳಿoಜ ನಿವಾಸಿ ಪಾರ್ವತಿ ಭಟ್ ನಿಧನ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಉಳ್ಳಿoಜ ನಿವಾಸಿ ಪಾರ್ವತಿ ಭಟ್ (61) ಅಲ್ಪಕಾಲದ ಅನಾರೋಗ್ಯದಿಂದ ಜು. 28ರಂದು ಸ್ವಗೃಹದಲ್ಲಿ ನಿಧನರಾದರು.

ವೇಣೂರು ಮಹಿಳಾ ಮಂಡಳಿ ಅಧ್ಯಕ್ಷರಾಗಿ ಉತ್ತಮ ಸೇವೆ ನೀಡಿದ್ದರು. ಉತ್ತಮ ಸಂಘಟಕರಾಗಿದ್ದ ಇವರು ವಧುವಿನ ಶೃಂಗಾರ, ಕುಸುರಿ ಕಲೆ, ಹೂಮಾಲೆ ಕಟ್ಟುವುದು, ತೋರಣ ಕಟ್ಟುವುದು, ಶೃಂಗಾರದ ಆಭರಣಗಳ ತಯಾರಿಯಲ್ಲಿ ಪರಿಣತರಾಗಿ ಚಿರಪರಿಚಿತರಾಗಿದ್ದರು.

ಮೃತರು ಪತಿ, ಇಬ್ಬರು ಪುತ್ರರು ಮತ್ತು ಪುತ್ರ, ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಕೆಲ್ಲಗುತ್ತು ಸತೀಶ್ ನಿಧನ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya

ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

Suddi Udaya
error: Content is protected !!