30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

ಚಾರ್ಮಾಡಿ: ಇಲ್ಲಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗಸನ್ನಿಧಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಪಧ್ಯಾಯ ಹಾಗೂ ಕೃಷ್ಣ ರಾವ್ ಕೋಡಿತ್ತಿಲು ನೇತೃತ್ವದಲ್ಲಿ ನಾಗ ದೇವರಿಗೆ ಹಾಲು, ಎಳನೀರು ಅಭಿಷೇಕ ಪೂಜೆ ಕಾರ್ಯಕ್ರಮ ಜರಗಿತು.

ಆಡಳಿತ ಮೊಕ್ತೇಸರರು ಪ್ರಕಾಶ್ ಹೊಸಮಠ, ಆಡಳಿತ ಮಂಡಳಿ, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

Suddi Udaya

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

Suddi Udaya

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya
error: Content is protected !!