September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

ಚಾರ್ಮಾಡಿ: ಇಲ್ಲಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗಸನ್ನಿಧಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಪಧ್ಯಾಯ ಹಾಗೂ ಕೃಷ್ಣ ರಾವ್ ಕೋಡಿತ್ತಿಲು ನೇತೃತ್ವದಲ್ಲಿ ನಾಗ ದೇವರಿಗೆ ಹಾಲು, ಎಳನೀರು ಅಭಿಷೇಕ ಪೂಜೆ ಕಾರ್ಯಕ್ರಮ ಜರಗಿತು.

ಆಡಳಿತ ಮೊಕ್ತೇಸರರು ಪ್ರಕಾಶ್ ಹೊಸಮಠ, ಆಡಳಿತ ಮಂಡಳಿ, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರೆ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya
error: Content is protected !!