March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

ಬಳಂಜ:ಶ್ರೀ ಸಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳೆಂಜ ಶ್ರೀ ಕ್ಷೇತ್ರದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ನೂರಾರು ಭಕ್ತರು ತನು ತಂಬಿಲ ನೀಡಿ ಪೂಜೆ ಸಲ್ಲಿಸಿದರು. ಕ್ಷೇತ್ರದ ಧರ್ಮದರ್ಶಿ ಜಯ ಸಾಲಿಯಾನ್ ಉಪಸ್ಥಿತರಿದ್ದರು ‌

Related posts

ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

Suddi Udaya

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!