25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯು.ಇ.ಎ ರಾಜ್ಯ ಉಪಾಧ್ಯಕ್ಷ ಅಬೂಬಕರ್ ಉಜಿರೆ ವಹಿಸಿದ್ದರು.

ಯು.ಇ.ಎ ಅಧ್ಯಕ್ಷ ಸಿರಾಜ್ ಯರ್ಮಲ್ ಹಾಗೂ ಮಹಾಸಚಿವ ಇಮ್ಮಿಯಾಜ್ ಹಜಾಜ್ ಅವರು ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್‌ನ ದೃಷ್ಟಿಕೋನ ಮತ್ತು ಯೋಜನೆಗಳ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ರಚನೆ ನಡೆಯಿತು.

ಗೌರವಾಧ್ಯಕ್ಷರಾಗಿ ಎಸ್.ಎ ಖಾದರ್, ಅಧ್ಯಕ್ಷರಾಗಿ ಫಝಲ್ ಉರ್ ರಹ್ಮಾನ್, ಉಪಾಧ್ಯಕ್ಷರುಗಳಾಗಿ ರಹ್ಮಾನ್ ಉಜಿರೆ, ಅಶ್ರಫ್ ಉಜಿರೆ, ಯಹ್ಯಾ ಉಜಿರೆ, ಮುಖ್ಯ ಕಾರ್ಯದರ್ಶಿಯಾಗಿ ಹಮ್ಹಾ ಉಜಿರೆ, ಖಜಾಂಚಿಯಾಗಿ ಹಾರೀಸ್ (ಅಚ್ಚಿ), ಸಹ ಕಾರ್ಯದರ್ಶಿಗಳಾಗಿ ಅಶ್ವಿರ್, ಶಲೀಲ್, ಸಾದಿಕ್, ಸಲೀಮ್, ಕ್ರೀಡಾ ಕಾರ್ಯದರ್ಶಿಗಳಾಗಿ ರಿಹಾನ್, ಶೆರಿಫ್‌ ನೆರಿಯಾ, ನಿಜಾರ್, ಹಕೀಮ್, ಯು.ಸಿ.ಎಲ್ ಆಯ್ಕೆ ಸಮಿತಿಯಲ್ಲಿ ಅಬೂಬಕರ್ ಉಜಿರೆ, ಉಮರ್ ಅಬ್ಬಾ ಇಂಡಿಯನ್, ರೌಫ್, ಮಾಧ್ಯಮದ ವಿಭಾಗ ಇಂಚಾರ್ಜ್,ಅಶ್ರಫ್ ಅಲಿ ಕುಂಚಿ, ರಾಜ್ಯ ಇಂಚಾರ್ಜ್ – ಬೆಳ್ತಂಗಡಿ ವಲಯ ಅಬೂಬಕರ್ ಉಜಿರೆ ಆಯ್ಕೆಯಾದರು.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ

Suddi Udaya

ಧರ್ಮಸ್ಥಳ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಸಿನರ್ಜಿ” ವಿಭಾಗ ವಿದ್ಯಾರ್ಥಿ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ

Suddi Udaya

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!