September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯು.ಇ.ಎ ರಾಜ್ಯ ಉಪಾಧ್ಯಕ್ಷ ಅಬೂಬಕರ್ ಉಜಿರೆ ವಹಿಸಿದ್ದರು.

ಯು.ಇ.ಎ ಅಧ್ಯಕ್ಷ ಸಿರಾಜ್ ಯರ್ಮಲ್ ಹಾಗೂ ಮಹಾಸಚಿವ ಇಮ್ಮಿಯಾಜ್ ಹಜಾಜ್ ಅವರು ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್‌ನ ದೃಷ್ಟಿಕೋನ ಮತ್ತು ಯೋಜನೆಗಳ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ರಚನೆ ನಡೆಯಿತು.

ಗೌರವಾಧ್ಯಕ್ಷರಾಗಿ ಎಸ್.ಎ ಖಾದರ್, ಅಧ್ಯಕ್ಷರಾಗಿ ಫಝಲ್ ಉರ್ ರಹ್ಮಾನ್, ಉಪಾಧ್ಯಕ್ಷರುಗಳಾಗಿ ರಹ್ಮಾನ್ ಉಜಿರೆ, ಅಶ್ರಫ್ ಉಜಿರೆ, ಯಹ್ಯಾ ಉಜಿರೆ, ಮುಖ್ಯ ಕಾರ್ಯದರ್ಶಿಯಾಗಿ ಹಮ್ಹಾ ಉಜಿರೆ, ಖಜಾಂಚಿಯಾಗಿ ಹಾರೀಸ್ (ಅಚ್ಚಿ), ಸಹ ಕಾರ್ಯದರ್ಶಿಗಳಾಗಿ ಅಶ್ವಿರ್, ಶಲೀಲ್, ಸಾದಿಕ್, ಸಲೀಮ್, ಕ್ರೀಡಾ ಕಾರ್ಯದರ್ಶಿಗಳಾಗಿ ರಿಹಾನ್, ಶೆರಿಫ್‌ ನೆರಿಯಾ, ನಿಜಾರ್, ಹಕೀಮ್, ಯು.ಸಿ.ಎಲ್ ಆಯ್ಕೆ ಸಮಿತಿಯಲ್ಲಿ ಅಬೂಬಕರ್ ಉಜಿರೆ, ಉಮರ್ ಅಬ್ಬಾ ಇಂಡಿಯನ್, ರೌಫ್, ಮಾಧ್ಯಮದ ವಿಭಾಗ ಇಂಚಾರ್ಜ್,ಅಶ್ರಫ್ ಅಲಿ ಕುಂಚಿ, ರಾಜ್ಯ ಇಂಚಾರ್ಜ್ – ಬೆಳ್ತಂಗಡಿ ವಲಯ ಅಬೂಬಕರ್ ಉಜಿರೆ ಆಯ್ಕೆಯಾದರು.

Related posts

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಆಟಿ ಕೂಟ – ಮೆರಗು ತಂದ ಆಟಿ ಕಳೆಂಜ : ರಂಗೇರಿಸಿದ ಮಹಿಳೆಯರ ಕೋರಿದ ಕಟ್ಟ ಡ್ಯಾನ್ಸ್

Suddi Udaya

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

Suddi Udaya

ಬಂದಾರಿನಲ್ಲಿ ಮೊಬೈಲ್ ಟವರ್‌ನಿಂದ 60 ಲೀಟರ್ ಡೀಸೆಲ್ ಕಳವು :ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!