23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯು.ಇ.ಎ ರಾಜ್ಯ ಉಪಾಧ್ಯಕ್ಷ ಅಬೂಬಕರ್ ಉಜಿರೆ ವಹಿಸಿದ್ದರು.

ಯು.ಇ.ಎ ಅಧ್ಯಕ್ಷ ಸಿರಾಜ್ ಯರ್ಮಲ್ ಹಾಗೂ ಮಹಾಸಚಿವ ಇಮ್ಮಿಯಾಜ್ ಹಜಾಜ್ ಅವರು ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್‌ನ ದೃಷ್ಟಿಕೋನ ಮತ್ತು ಯೋಜನೆಗಳ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ರಚನೆ ನಡೆಯಿತು.

ಗೌರವಾಧ್ಯಕ್ಷರಾಗಿ ಎಸ್.ಎ ಖಾದರ್, ಅಧ್ಯಕ್ಷರಾಗಿ ಫಝಲ್ ಉರ್ ರಹ್ಮಾನ್, ಉಪಾಧ್ಯಕ್ಷರುಗಳಾಗಿ ರಹ್ಮಾನ್ ಉಜಿರೆ, ಅಶ್ರಫ್ ಉಜಿರೆ, ಯಹ್ಯಾ ಉಜಿರೆ, ಮುಖ್ಯ ಕಾರ್ಯದರ್ಶಿಯಾಗಿ ಹಮ್ಹಾ ಉಜಿರೆ, ಖಜಾಂಚಿಯಾಗಿ ಹಾರೀಸ್ (ಅಚ್ಚಿ), ಸಹ ಕಾರ್ಯದರ್ಶಿಗಳಾಗಿ ಅಶ್ವಿರ್, ಶಲೀಲ್, ಸಾದಿಕ್, ಸಲೀಮ್, ಕ್ರೀಡಾ ಕಾರ್ಯದರ್ಶಿಗಳಾಗಿ ರಿಹಾನ್, ಶೆರಿಫ್‌ ನೆರಿಯಾ, ನಿಜಾರ್, ಹಕೀಮ್, ಯು.ಸಿ.ಎಲ್ ಆಯ್ಕೆ ಸಮಿತಿಯಲ್ಲಿ ಅಬೂಬಕರ್ ಉಜಿರೆ, ಉಮರ್ ಅಬ್ಬಾ ಇಂಡಿಯನ್, ರೌಫ್, ಮಾಧ್ಯಮದ ವಿಭಾಗ ಇಂಚಾರ್ಜ್,ಅಶ್ರಫ್ ಅಲಿ ಕುಂಚಿ, ರಾಜ್ಯ ಇಂಚಾರ್ಜ್ – ಬೆಳ್ತಂಗಡಿ ವಲಯ ಅಬೂಬಕರ್ ಉಜಿರೆ ಆಯ್ಕೆಯಾದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya
error: Content is protected !!