July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯು.ಇ.ಎ ರಾಜ್ಯ ಉಪಾಧ್ಯಕ್ಷ ಅಬೂಬಕರ್ ಉಜಿರೆ ವಹಿಸಿದ್ದರು.

ಯು.ಇ.ಎ ಅಧ್ಯಕ್ಷ ಸಿರಾಜ್ ಯರ್ಮಲ್ ಹಾಗೂ ಮಹಾಸಚಿವ ಇಮ್ಮಿಯಾಜ್ ಹಜಾಜ್ ಅವರು ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್‌ನ ದೃಷ್ಟಿಕೋನ ಮತ್ತು ಯೋಜನೆಗಳ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ರಚನೆ ನಡೆಯಿತು.

ಗೌರವಾಧ್ಯಕ್ಷರಾಗಿ ಎಸ್.ಎ ಖಾದರ್, ಅಧ್ಯಕ್ಷರಾಗಿ ಫಝಲ್ ಉರ್ ರಹ್ಮಾನ್, ಉಪಾಧ್ಯಕ್ಷರುಗಳಾಗಿ ರಹ್ಮಾನ್ ಉಜಿರೆ, ಅಶ್ರಫ್ ಉಜಿರೆ, ಯಹ್ಯಾ ಉಜಿರೆ, ಮುಖ್ಯ ಕಾರ್ಯದರ್ಶಿಯಾಗಿ ಹಮ್ಹಾ ಉಜಿರೆ, ಖಜಾಂಚಿಯಾಗಿ ಹಾರೀಸ್ (ಅಚ್ಚಿ), ಸಹ ಕಾರ್ಯದರ್ಶಿಗಳಾಗಿ ಅಶ್ವಿರ್, ಶಲೀಲ್, ಸಾದಿಕ್, ಸಲೀಮ್, ಕ್ರೀಡಾ ಕಾರ್ಯದರ್ಶಿಗಳಾಗಿ ರಿಹಾನ್, ಶೆರಿಫ್‌ ನೆರಿಯಾ, ನಿಜಾರ್, ಹಕೀಮ್, ಯು.ಸಿ.ಎಲ್ ಆಯ್ಕೆ ಸಮಿತಿಯಲ್ಲಿ ಅಬೂಬಕರ್ ಉಜಿರೆ, ಉಮರ್ ಅಬ್ಬಾ ಇಂಡಿಯನ್, ರೌಫ್, ಮಾಧ್ಯಮದ ವಿಭಾಗ ಇಂಚಾರ್ಜ್,ಅಶ್ರಫ್ ಅಲಿ ಕುಂಚಿ, ರಾಜ್ಯ ಇಂಚಾರ್ಜ್ – ಬೆಳ್ತಂಗಡಿ ವಲಯ ಅಬೂಬಕರ್ ಉಜಿರೆ ಆಯ್ಕೆಯಾದರು.

Related posts

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya
error: Content is protected !!