July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಡಾ. ಜೋಸೆಫ್ ಎನ್ ಎಂ ಇವರು ಸಂಪನ್ಮೂಲ ವ್ಯಕ್ತಿಗಳಾಗಿದ್ದು ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣದಲ್ಲಿ ಮೌಲ್ಯವರ್ಧನೆಯ ಬಗ್ಗೆ ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರು ಪ್ರೊ. ಸುರೇಶ್ ವಿ ಅಧ್ಯಕ್ಷತೆಯನ್ನು ವಹಿಸಿದ್ದು ವಿದ್ಯಾರ್ಥಿಗಳಿಗೆ ಕಾಲೇಜಿನ ಎಲ್ಲಾ ನೀತಿ ನಿಯಮಗಳನ್ನು ವಿವರಿಸಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ಪರಿಚಯಿಸಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ, ದೈಹಿಕ ಶಿಕ್ಷಣದ ಬಗ್ಗೆ, ಪ್ರೊ. ರಶ್ಮಿ, ಉದ್ಯೋಗ ಮಾಹಿತಿ ಕೋಶದ ಬಗ್ಗೆ, ಡಾ| ರವಿ ಎಂ ಎನ್ ಕಾಲೇಜಿನಲ್ಲಿ ಹೊಸದಾಗಿ ಪ್ರಾರಂಭಿಸಿದ AEDP(ಬಿಕಾಂ) ಪದವಿ ತರಗತಿಗಳ ಬಗ್ಗೆ, ಶ್ರೀಮತಿ ದಿವ್ಯ ರಾಜ್ ಕಚೇರಿ ವಿಷಯಗಳ ಬಗ್ಗೆ, ಮತ್ತು ಡಾ. ಕುಶಾಲಪ್ಪ IQAC ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ಡಾ. ರಾಜೇಶ್ವರಿ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಹರ್ಷಿತ ಮತ್ತು ತಂಡದ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಪ್ರೊ. ನವೀನ್ ವಂದಿಸಿದರು ಮತ್ತು ಪ್ರೊ. ಮಾರುತಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya

ಕೊಕ್ರಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!