July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ಶ್ರಮದಾನ

ಅಳದಂಗಡಿ: ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇದರ ವತಿಯಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ರಸ್ತೆ ದುರಸ್ತಿಯನ್ನು ಶ್ರಮದಾನದ ಮೂಲಕ ಮಾಡಲಾಯಿತು.

ಶ್ರಮದಾನದಲ್ಲಿ ಸಂಘದ ಗೌರವ ಸಲಹೆಗಾರರಾದ ಗುರುವಪ್ಪ ಪೂಜಾರಿ ಪಟ್ಲ, ಹೆಚ್ ರಾಮಪ್ಪ ಸಣ್ಣ ಪಟ್ಲ, ಸಂಘದ ಅಧ್ಯಕ್ಷ ಸಂಕೇತ್ ಬಂಗೇರ ಕಾರ್ಯದರ್ಶಿ ವಿಜಯ್ ಕುಮಾರ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಂದನ್ ಕುಮಾರ್ , ಕಾರ್ಯದರ್ಶಿ ಸಚಿನ್ ಮಾಂತ್ಯೋಲು, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಶಕುಂತಲಾ, ಕಾರ್ಯದರ್ಶಿ ಮಮತ, ಸಂಘದ ಪದಾಧಿಕಾರಿಗಳು ಬೈಲುವಾರು ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದರು. ಸದಸ್ಯರಿಗೆ ಬೆಳಗಿನ ಉಪಹಾರವನ್ನು ಪಟ್ಲ ಗುರುವಪ್ಪ ಪೂಜಾರಿ ನೀಡಿ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya
error: Content is protected !!