23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ಶ್ರಮದಾನ

ಅಳದಂಗಡಿ: ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇದರ ವತಿಯಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ರಸ್ತೆ ದುರಸ್ತಿಯನ್ನು ಶ್ರಮದಾನದ ಮೂಲಕ ಮಾಡಲಾಯಿತು.

ಶ್ರಮದಾನದಲ್ಲಿ ಸಂಘದ ಗೌರವ ಸಲಹೆಗಾರರಾದ ಗುರುವಪ್ಪ ಪೂಜಾರಿ ಪಟ್ಲ, ಹೆಚ್ ರಾಮಪ್ಪ ಸಣ್ಣ ಪಟ್ಲ, ಸಂಘದ ಅಧ್ಯಕ್ಷ ಸಂಕೇತ್ ಬಂಗೇರ ಕಾರ್ಯದರ್ಶಿ ವಿಜಯ್ ಕುಮಾರ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಂದನ್ ಕುಮಾರ್ , ಕಾರ್ಯದರ್ಶಿ ಸಚಿನ್ ಮಾಂತ್ಯೋಲು, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಶಕುಂತಲಾ, ಕಾರ್ಯದರ್ಶಿ ಮಮತ, ಸಂಘದ ಪದಾಧಿಕಾರಿಗಳು ಬೈಲುವಾರು ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದರು. ಸದಸ್ಯರಿಗೆ ಬೆಳಗಿನ ಉಪಹಾರವನ್ನು ಪಟ್ಲ ಗುರುವಪ್ಪ ಪೂಜಾರಿ ನೀಡಿ ಸಹಕರಿಸಿದರು.

Related posts

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya
error: Content is protected !!