22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

ಅಳದಂಗಡಿ : ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡ ಅಳದಂಗಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುವ ದ್ವಿತೀಯ ವರ್ಷದ ಕೆಸರ್ದ ಗೊಬ್ಬು ಇದರ ಆಮಂತ್ರಣ ಪತ್ರಿಕೆಯನ್ನು ಡಾ. ಪದ್ಮಪ್ರಸಾದ್ ಅಜಿರು ಇಂದು ಅಳದಂಗಡಿ ಅರಮನೆಯಲ್ಲಿ ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಆಯೋಜನ ಸಮಿತಿಯ ಸದಸ್ಯರಾದ ಕೃಷ್ಣಪ್ಪ ಪೂಜಾರಿ ಬಿಕ್ಕಿರ,ಅಭಿಷೇಕ್ ಪೂಜಾರಿ ನೀರಲ್ಕೆ, ಶ್ರೀನಾಥ್ ಶೆಟ್ಟಿ, ಚಿರಾಗ್ ಶೆಟ್ಟಿ, ಪ್ರಥಮ್ ಕೊಡಂಗೆ, ಸಚಿನ್, ಯಕ್ಷಿತ್, ಕಾರ್ತಿಕ್, ಪ್ರಥಮ್, ಶರತ್ . ಶೇಖರ್ ಇವರು ಉಪಸ್ಥಿತರಿದ್ದರು .

Related posts

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಕ್ಯಾಂಪ್ಕೊ ವತಿಯಿಂದ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya
error: Content is protected !!