25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಬೆಳ್ತಂಗಡಿ: ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಟಾನ ಸಮಿತಿ, ತಾಲೂಕು ಪಂಚಾಯತ್, ಬೆಳ್ತಂಗಡಿ ಮತ್ತು ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗ ಇವುಗಳ ಸಹಯೋಗದಲ್ಲಿ ಆ.04 ರಂದು ಪೂರ್ವಾಹ್ನ:10.00 ಗಂಟೆಯಿಂದ ಬೆಳ್ತಂಗಡಿ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ, ಅಂಚೆ ಇಲಾಖೆಯ ವಿಶೇಷ ಸೇವಾ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಆರೋಗ್ಯ ಮತ್ತು ಅಪಘಾತ ವಿಮಾ ಶಿಬಿರವನ್ನು ಏರ್ಪಡಿಸಲಾಗಿರುವುದಾಗಿ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್‌ ಎನ್‌ ಮತ್ತು ಭಾರತೀಯ ಅಂಚೆ ಕಛೇರಿ, ಪುತ್ತೂರು ವಿಭಾಗದ ಮಾರ್ಕೇಟಿಂಗ್‌ ಮ್ಯಾನೇಜರ್‌ ಗುರುಪ್ರಸಾದ್‌ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya
error: Content is protected !!