22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

ಇಂದಬೆಟ್ಟು: ಇಲ್ಲಿಯ ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ (83ವ)ರವರು ಜು.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಕಮಲಾ, ಮಕ್ಕಳಾದ ಶ್ರೀ ದುರ್ಗಾ ಸೌಂಡ್ಸ್ ಮಾಲಕ ಚಂದ್ರಶೇಖರ್, ಶ್ರೀ ದುರ್ಗಾ ಟ್ರಾನ್ಸ್ ಪೋರ್ಟ್, ಬೆಳ್ತಂಗಡಿ ಶ್ರೀ ದುರ್ಗಾ ಗ್ರಾಂಡ್, ಡೆಲಿಕೆಸಿ ಹೊಟೇಲ್ ಮಾಲಕ ಯಶೋಧರ ಬಂಗೇರ, ಗೋಪಾಲ, ವಸಂತ, ವಿಜಯ , ಕೀರ್ತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ನಿಧನದ ಹಿನ್ನಲೆಯಲ್ಲಿ ಜು.29ರಂದು ಬೆಳ್ತಂಗಡಿಯ ಶ್ರೀದುರ್ಗಾ ಸಂಸ್ಥೆಯ ಹೊಟೇಲ್ ಗಳು ಮಧ್ಯಾಹ್ನದ ನಂತರ ಕಾರ್ಯನಿರ್ವಹಿಸುವುದಿಲ್ಲ ಎಂದು ಮಾಲಕರು ತಿಳಿಸಿದ್ದಾರೆ

Related posts

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya

ಬೆಳ್ತಂಗಡಿ ಜೆಕಾಂ ನೂತನ‌ ಅಧ್ಯಕ್ಷರಾಗಿ ಉದ್ಯಮಿ ವಿಶಾಲ್ ಅಗಷ್ಟೀನ್ ಆಯ್ಕೆ

Suddi Udaya

ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ

Suddi Udaya

ತಣ್ಣೀರುಪಂಥ: ಉಚಿತ ಆರಿ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭ

Suddi Udaya

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!