23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

ಇಂದಬೆಟ್ಟು: ಇಲ್ಲಿಯ ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ (83ವ)ರವರು ಜು.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಕಮಲಾ, ಮಕ್ಕಳಾದ ಶ್ರೀ ದುರ್ಗಾ ಸೌಂಡ್ಸ್ ಮಾಲಕ ಚಂದ್ರಶೇಖರ್, ಶ್ರೀ ದುರ್ಗಾ ಟ್ರಾನ್ಸ್ ಪೋರ್ಟ್, ಬೆಳ್ತಂಗಡಿ ಶ್ರೀ ದುರ್ಗಾ ಗ್ರಾಂಡ್, ಡೆಲಿಕೆಸಿ ಹೊಟೇಲ್ ಮಾಲಕ ಯಶೋಧರ ಬಂಗೇರ, ಗೋಪಾಲ, ವಸಂತ, ವಿಜಯ , ಕೀರ್ತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ನಿಧನದ ಹಿನ್ನಲೆಯಲ್ಲಿ ಜು.29ರಂದು ಬೆಳ್ತಂಗಡಿಯ ಶ್ರೀದುರ್ಗಾ ಸಂಸ್ಥೆಯ ಹೊಟೇಲ್ ಗಳು ಮಧ್ಯಾಹ್ನದ ನಂತರ ಕಾರ್ಯನಿರ್ವಹಿಸುವುದಿಲ್ಲ ಎಂದು ಮಾಲಕರು ತಿಳಿಸಿದ್ದಾರೆ

Related posts

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya

ಬಂದಾರು: ಪೆರ್ಲ-ಬೈಪಾಡಿ ನಿವಾಸಿ ಶತಾಯುಷಿ ಲಕ್ಷ್ಮೀ ನಿಧನ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya
error: Content is protected !!