23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

ಇಂದಬೆಟ್ಟು: ಇಲ್ಲಿಯ ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ (83ವ)ರವರು ಜು.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಕಮಲಾ, ಮಕ್ಕಳಾದ ಶ್ರೀ ದುರ್ಗಾ ಸೌಂಡ್ಸ್ ಮಾಲಕ ಚಂದ್ರಶೇಖರ್, ಶ್ರೀ ದುರ್ಗಾ ಟ್ರಾನ್ಸ್ ಪೋರ್ಟ್, ಬೆಳ್ತಂಗಡಿ ಶ್ರೀ ದುರ್ಗಾ ಗ್ರಾಂಡ್, ಡೆಲಿಕೆಸಿ ಹೊಟೇಲ್ ಮಾಲಕ ಯಶೋಧರ ಬಂಗೇರ, ಗೋಪಾಲ, ವಸಂತ, ವಿಜಯ , ಕೀರ್ತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ನಿಧನದ ಹಿನ್ನಲೆಯಲ್ಲಿ ಜು.29ರಂದು ಬೆಳ್ತಂಗಡಿಯ ಶ್ರೀದುರ್ಗಾ ಸಂಸ್ಥೆಯ ಹೊಟೇಲ್ ಗಳು ಮಧ್ಯಾಹ್ನದ ನಂತರ ಕಾರ್ಯನಿರ್ವಹಿಸುವುದಿಲ್ಲ ಎಂದು ಮಾಲಕರು ತಿಳಿಸಿದ್ದಾರೆ

Related posts

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

Suddi Udaya

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya
error: Content is protected !!