September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ.

ಎಂದು ಎಸ್.ಐ.ಟಿ ಯ ಉನ್ನತ ಮೂಲಗಳು ಮಾಹಿತಿ ನೀಡಿದೆ‌.ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಮಂಗಳೂರು KMC ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.‌ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಕೂಡ ಎಸ್.ಐ.ಟಿ ಆದೇಶದ ಮೇರೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕೋಳಿ ಸಾಕಾಣಿಕೆದಾರರ ಸಮಾಲೋಚನಾ ಸಭೆ

Suddi Udaya

ನಿವೃತ್ತ ಪಿಡಿಓ ಪೂವಪ್ಪ ಬಂಗೇರ ನಿಧನ

Suddi Udaya

ಯಂತ್ರೋಪಕರಣ ಅವಲಂಬಿತ ಕೃಷಿಕನಿಗೆ ತೊಂದರೆ ನೀಡಬೇಡಿ: ಮೋಹನ್ ಗೌಡ ಕಲ್ಮoಜ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಕಾಂಟ್ರಾಪ್ಷನ್ ಗೇಮಿಂಗ್ ಸ್ಪರ್ಧೆ”

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya
error: Content is protected !!