22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ.

ಎಂದು ಎಸ್.ಐ.ಟಿ ಯ ಉನ್ನತ ಮೂಲಗಳು ಮಾಹಿತಿ ನೀಡಿದೆ‌.ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಮಂಗಳೂರು KMC ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.‌ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಕೂಡ ಎಸ್.ಐ.ಟಿ ಆದೇಶದ ಮೇರೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ.

Related posts

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ. ಸಿ.ಸಿ ಬ್ಯಾಂಕಿನಿಂದ ಸಾಧನಾ ಶ್ರೇಷ್ಟ್ರ ಪ್ರಶಸ್ತಿ

Suddi Udaya

ಎಸ್‌ಡಿಎಂ ಸಿಬಿಎಸ್‌ಇ ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

Suddi Udaya
error: Content is protected !!