25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಗರ್ಡಾಡಿ: ಉಳ್ಳಿoಜ ನಿವಾಸಿ ಪಾರ್ವತಿ ಭಟ್ ನಿಧನ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಉಳ್ಳಿoಜ ನಿವಾಸಿ ಪಾರ್ವತಿ ಭಟ್ (61) ಅಲ್ಪಕಾಲದ ಅನಾರೋಗ್ಯದಿಂದ ಜು. 28ರಂದು ಸ್ವಗೃಹದಲ್ಲಿ ನಿಧನರಾದರು.

ವೇಣೂರು ಮಹಿಳಾ ಮಂಡಳಿ ಅಧ್ಯಕ್ಷರಾಗಿ ಉತ್ತಮ ಸೇವೆ ನೀಡಿದ್ದರು. ಉತ್ತಮ ಸಂಘಟಕರಾಗಿದ್ದ ಇವರು ವಧುವಿನ ಶೃಂಗಾರ, ಕುಸುರಿ ಕಲೆ, ಹೂಮಾಲೆ ಕಟ್ಟುವುದು, ತೋರಣ ಕಟ್ಟುವುದು, ಶೃಂಗಾರದ ಆಭರಣಗಳ ತಯಾರಿಯಲ್ಲಿ ಪರಿಣತರಾಗಿ ಚಿರಪರಿಚಿತರಾಗಿದ್ದರು.

ಮೃತರು ಪತಿ, ಇಬ್ಬರು ಪುತ್ರರು ಮತ್ತು ಪುತ್ರ, ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಕಾಯ೯ನಿವ೯ಹಿಸಿದ್ದ, ಶ್ರೀಮತಿ ವಿಮಲಾ ಹೆಗ್ಡೆ ಕರಂಬಾರು ನಿಧನ

Suddi Udaya

ಗುರುವಾಯನಕೆರೆ ಯರ್ಡೂರು ನಿವಾಸಿ ರಾಘವೇಂದ್ರ ಆಚಾರ್ಯ ನೈಕುಳಿ ನಿಧನ

Suddi Udaya
error: Content is protected !!